ವಾರಸುದಾರರ ಗಮನಕ್ಕೆ

Update: 2020-08-29 15:09 GMT

ಉಡುಪಿ, ಆ.29: ಅಜ್ಜರಕಾಡಿನ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿ ಯಾಗಿ ದಾಖಲಾಗಿದ್ದ ರಂಗಸ್ವಾಮಿ (60) ಎಂಬವರು ಚಿಕಿತ್ಸೆ ಫಲಕಾರಿ ಯಾಗದೆ ಮೃತ ಪಟ್ಟಿದ್ದಾರೆ. ಇವರ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ವತ್ರೆಯ ನಾಗರಿಕ ಸಹಾಯ ಕೇಂದ್ರವನ್ನು (ದೂರವಾಣಿ ಸಂಖ್ಯೆ: 0820- 2520555/9449827833ಗೆ) ಸಂಪರ್ಕಿಸುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರ ಪ್ರಕಟಣೆ ತಿಳಿಸಿದೆ.

ಚಿಂತಾಜನಕ: ಜಿಲ್ಲಾಸ್ವತ್ರೆಯಲ್ಲಿ ಒಳರೋಗಿಯಾಗಿ ದಾಖಲಾದ ಕುಕ್ಕಿಕಟ್ಟೆ ಇಂದಿರಾ ನಗರದ ಸ್ಟ್ಯಾನ್ಲಿ ಮನೋಹರ್ (59) ಎಂಬವರ ಸ್ಥಿತಿ ಚಿಂತಾಜನಕ ವಾಗಿದ್ದು ವಾರಸುದಾರರು ಇದ್ದಲ್ಲಿ ಜಿಲ್ಲಾ ಆಸ್ವತ್ರೆಯ ನಾಗರಿಕ ಸಹಾಯ ಕೇಂದ್ರ ವನ್ನು ಸಂಪರ್ಕಿಸುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News