ಕೃಷಿಕ ಸತ್ಯನಾರಾಯಣ ಪ್ರಭುಗೆ ರಾಜ್ಯೋತ್ಸವ ಸನ್ಮಾನ

Update: 2020-11-01 13:52 GMT

ಉಡುಪಿ, ನ.1: ಉಡುಪಿ ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ 80 ಬಡಗುಬೆಟ್ಟು ಗ್ರಾಮದ ಪ್ರಗತಿಪರ ಕೃಷಿಕ ಕಬ್ಯಾಡಿ ಸತ್ಯನಾರಾಯಣ ಪ್ರಭು ಅವರನ್ನು ಅವರ ಕೃಷಿೂಮಿಯಲ್ಲಿ ಇಂದು ಸನ್ಮಾನಿಸಲಾಯಿತು.

 ಈ ಸಂದರ್ಭದಲ್ಲಿ 80 ಬಡಗುಬೆಟ್ಟು ಮಾಜಿ ಅಧ್ಯಕ್ಷ ವಿಶ್ವನಾಥ್ ನಾಯಕ್, ನಾಗರಿಕ ಸಮಿತಿಯ ಸಂಚಾಲಕ ನಿತ್ಯಾನಂದ ಒಳಕಾಡು, ಸದಸ್ಯರಾದ ಕೆ.ಬಾಲ ಗಂಗಾಧರ ರಾವ್, ತಾರಾನಾಥ್ ಮೇಸ್ತ ಶಿರೂರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News