ರಸ್ತೆಯಲ್ಲಿ ಆಯತಪ್ಪಿ ಬಿದ್ದು ಮೃತ್ಯು

Update: 2020-11-13 17:03 GMT

ಉಡುಪಿ, ನ.13: ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಉಡುಪಿಯ ವಾದಿರಾಜ ರಸ್ತೆಯ ನಿವಾಸಿ ಗೋಪಾಲಕೃಷ್ಣ ನಾಯಕ್(61) ಎಂಬವರು ನ.13ರಂದು ಬೆಳಗ್ಗೆ ಮನೆ ಸಮೀಪದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿ ದ್ದಾಗ ಆಕಸ್ಮಿಕವಾಗಿ ಆಯತಪ್ಪಿಮಗುಚಿ ಬಿದ್ದು ಮೃತಪಟ್ಟಿದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News