ಹರಿಕೃಷ್ಣ ಪುನರೂರುಗೆ ಸನ್ಮಾನ

Update: 2020-11-17 12:18 GMT

ಮಂಗಳೂರು, ನ.17: ಕನ್ನಡ ಸಾಹಿತ್ಯ ಪರಿಷತ್ತಿನ ದಶಮಾನೋತ್ಸವ ದತ್ತಿ ಪ್ರಶಸ್ತಿ ಪುರಸ್ಕೃತ ಕನ್ನಡ ಸಾಹಿತ್ಯ ಪರಿಷತ್ತಿನ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ, ನಿತ್ಯಾನಂದ ಕಾರಂತ ಪೊಳಲಿ, ಜಿ.ಕೆ. ಭಟ್ ಸೇರಾಜೆ, ಜನಾರ್ದನ ಹಂದೆ, ಭಾಸ್ಕರ ರೈ ಕುಕ್ಕುವಳ್ಳಿ, ಸುಧಾಕರ ರಾವ್ ಪೇಜಾವರ, ಬೆಟ್ಟಂಪಾಡಿ ಸುಂದರ ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News