ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ ಸ್ಥಾಪನೆ ಬಗ್ಗೆ ಸ್ಥಳ ಪರಿಶೀಲನೆ

Update: 2020-12-26 14:27 GMT

ಉಡುಪಿ, ಡಿ.26: ಪಡುಕೆರೆ ಭಾಗದಲ್ಲಿ ವಾಟರ್ ಸ್ಪೋರ್ಟ್ಸ್ ತರಬೇತಿ ಕೇಂದ್ರ ಸ್ಥಾಪಿಸುವ ಕುರಿತು ಇಂದು ಶಾಸಕ ಕೆ.ರಘುಪತಿ ಭಟ್ ಅಧಿಕಾರಿ ಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಪಂ ಮಾಜಿ ಅಧ್ಯಕ್ಷ ಪ್ರಮೋದ್ ಕೆ. ಸಾಲ್ಯಾನ್, ಯುವಜನ ಸಬಲೀಕರಣ ಕ್ರೀಡಾ ಇಲಾಖೆಯ ಆಯುಕ್ತ ಶ್ರೀನಿವಾಸ್, ನಗರಸಭೆ ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ಯುವಜನ ಸಬಲೀಕರಣ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಮೊದ ಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News