ಮುಖ್ಯಮಂತ್ರಿ ಪರಿಹಾರ ನಿಧಿಗೆ 1.23ಲಕ್ಷ ರೂ. ಹಸ್ತಾಂತರ

Update: 2021-08-11 15:37 GMT

ಕಾಪು, ಆ.11: ಪಡುಕುತ್ಯಾರು ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀಅನಂತ ವಿಭೂಷಿತ ಕಾಳಹಸ್ತೆಂದ್ರ ಸರಸ್ವತಿ ಮಹಾ ಸ್ವಾಮೀಜಿ ಯವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1,23,456ರೂ. ನೀಡಿದ್ದಾರೆ.

ಈ ಚೆಕ್ ಅನ್ನು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಮುಖ್ಯಮಂರಿ ಬಸವರಾಜ ಬೊಮ್ಮಾಯಿ ಅವರಿಗೆ ಹಸ್ತಾಂತರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News