ಆ.23ರಂದು ವಿಕಲಚೇತನರಿಗೆ ಸಲಕರಣೆಗಳ ವಿತರಣೆ

Update: 2021-08-21 15:38 GMT

ಉಡುಪಿ, ಆ.21: ಜಿಲ್ಲೆಯ ವಿಕಲಚೇತನರಿಗೆ ಪ್ರಸಕ್ತ ಸಾಲಿನ ಯಂತ್ರ ಚಾಲಿತ ದ್ವಿಚಕ್ರ ವಾಹನ, ಹೊಲಿಗೆ ಯಂತ್ರ, ಟಾಕಿಂಗ್ ಲ್ಯಾಪ್‌ಟಾಪ್, ಬ್ರೈಲ್ ಕಿಟ್ ವಿತರಣಾ ಕಾರ್ಯಕ್ರಮ ಆ. 23ರಂದು ಅಪರಾಹ್ನ 3 ಗಂಟೆಗೆ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ಸುನೀಲ್ ಕುಮಾರ್ ಅಧ್ಯಕ್ಷತೆಯಲ್ಲಿ ಮಿಷನ್ ಕಾಂಪೌಂಡ್‌ನ ಆಶಾನಿಲಯ ಬುದ್ಧಿಮಾಂಧ್ಯ ಮಕ್ಕಳ ಶಾಲೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಅಂಗವಿಕಲರ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News