ಉಡುಪಿ: ರಾಜ್ಯ ಮಟ್ಟದ ವಿಮರ್ಶಾ ಕಮ್ಮಟ

Update: 2021-08-23 15:01 GMT

ಉಡುಪಿ, ಆ.23: ಕರ್ನಾಟಕ ಸಾಹಿತ್ಯ ಅಕಾಡೆಮಿ ವತಿಯಿಂದ ಮುಂದಿನ ಅಕ್ಟೋಬರ್‌ನಲ್ಲಿ ರಾಜ್ಯ ಮಟ್ಟದ ಮೂರು ದಿನಗಳ ವಿಮರ್ಶಾ ಕಮ್ಮಟವೊಂದು ನಡೆಯಲಿದ್ದು, ಇದರಲ್ಲಿ ಭಾಗವಹಿಸಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

20-40 ವರ್ಷ ವಯೋಮಿತಿಯ ರಾಜ್ಯದ ಎಲ್ಲಾ ಭಾಗದ ಆಸಕ್ತ ಅಭ್ಯರ್ಥಿ ಗಳು ಸೆಪ್ಟಂಬರ್ 15ರೊಳಗೆ ಅರ್ಜಿ ಸಲ್ಲಿಸಬಹುದಾದು. ಅರ್ಜಿ ನಮೂನೆಯನ್ನು - http://karnatakasahityaacademy.org- ವೆಬ್‌ಸೈಟ್‌ನಿಂದ ಪಡೆಯ ಬಹುದು ಎಂದು ರಿಜಿಸ್ಟಾರ್ ಕರಿಯಪ್ಪ ಎನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News