ಕೆಪಿಸಿಸಿ ಕಾರ್ಮಿಕ ಘಟಕಕ್ಕೆ ನೇಮಕ

Update: 2022-01-09 15:56 GMT

ಮಂಗಳೂರು, ಜ.9: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ರ ಸೂಚನೆ ಮತ್ತು ಮಾಜಿ ಶಾಸಕ ಜೆ.ಆರ್.ಲೋಬೋರ ಶಿಫಾರಸ್ಸಿನ ಮೇರೆಗೆ ಕಾರ್ಮಿಕ ಮುಖಂಡ ಅಬ್ದುಲ್ ವಹಾಬ್ ಕುದ್ರೋಳಿ ಅವರನ್ನು ಕೆಪಿಸಿಸಿ ಕಾರ್ಮಿಕ ಘಟಕದ ಕಾರ್ಯದರ್ಶಿಯನ್ನಾಗಿ ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಕೆ. ಪುಟ್ಟಸ್ವಾಮಿ ಗೌಡ ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News