ಬ್ರಹ್ಮಾವರ: ಸೇತುವೆ ಮೇಲಿನಿಂದ ನದಿಗೆ ಹಾರಿ ವೃದ್ಧ ಆತ್ಮಹತ್ಯೆ

Update: 2022-02-15 16:54 GMT

ಬ್ರಹ್ಮಾವರ, ಫೆ.15: ವೈಯಕ್ತಿಕ ಕಾರಣದಿಂದ ಮನನೊಂದ ಕೊಳಂಬೆ ನಿವಾಸಿ ಗುಂಡು ಆಚಾರಿ(75) ಎಂಬವರು ಫೆ.15ರಂದು ಬೆಳಗ್ಗೆ ಹೇರೂರು ಸೇತುವೆ ಮೇಲಿನಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News