ಸರಕಾರಿ ಜಮೀನು ಒತ್ತುವರಿ ಕಂಡಲ್ಲಿ ದೂರು ನೀಡಲು ಸೂಚನೆ

Update: 2022-02-16 14:58 GMT

ಉಡುಪಿ, ಫೆ.16: ಜಿಲ್ಲೆಯಲ್ಲಿ ಸರಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಗಳಿಗೆ ಅಥವಾ ಸಂಬಂಧಪಟ್ಟ ತಹಶೀಲ್ದಾರಿಗೆ ದೂರು ನೀಡುವಂತೆ ಉಡುಪಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News