ಎ.3ರಂದು ಸಚಿವ ಈಶ್ವರಪ್ಪ ಉಡುಪಿ ಪ್ರವಾಸ

Update: 2022-03-30 14:52 GMT

ಉಡುಪಿ : ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಅವರು ಎ.3ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 9 ಗಂಟೆಗೆ ನಿಟ್ಟೆ ಗ್ರಾಪಂನ ಪದವು ನಲ್ಲಿ ನಿರ್ಮಾಣಗೊಂಡ ಸಮಗ್ರ ಘನತ್ಯಾಜ್ಯ ನಿರ್ವಹಣಾ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಮಂಗಳೂರಿಗೆ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News