ಬಾವಿಗೆ ಹಾರಿ ಆತ್ಮಹತ್ಯೆ

Update: 2022-04-24 16:02 GMT

ಉಡುಪಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಚಿಟ್ಪಾಡಿ ಚಂದು ಮೈದಾನ ಸಮೀಪದ ನಿವಾಸಿ ಸದಾನಂದ ಪೂಜಾರಿ (47) ಎಂಬವರು ಎ.23ರಂದು ಬೆಳಗ್ಗೆ ನೆರೆಮನೆಯವರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.

ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News