​ಇಂಧನ ಸಚಿವರಿಂದ ಅಹವಾಲು ಸ್ವೀಕಾರ

Update: 2022-04-30 13:08 GMT

ಉಡುಪಿ : ರಾಜ್ಯದ ಇಂಧನ, ಕನ್ನಡ ಹಾಗೂ ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಮೇ 2ರಂದು ಬೆಳಗ್ಗೆ 9 ಗಂಟೆಗೆ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಿರುವರು ಎಂದು ಪ್ರಕಟಣೆ ತಿಳಿಸಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News