ರಾಜ್ಯ ಮಾನವ ಹಕ್ಕುಗಳ ಆಯೋಗದ ನೂತನ ಅಧ್ಯಕ್ಷರಾಗಿ ಡಾ.ಟಿ.ಶ್ಯಾಂ ಭಟ್ ನೇಮಕ

Update: 2024-04-12 16:20 GMT

ಬೆಂಗಳೂರು: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ಡಾ.ಟಿ.ಶ್ಯಾಂ ಭಟ್ ಅವರನ್ನು ಅವರನ್ನು ನೇಮಕ ಮಾಡಿ ರಾಜ್ಯ ಸರಕಾರವು ಆದೇಶ ಹೊರಡಿಸಿದೆ.

ಶ್ಯಾಂ ಭಟ್ ಅವರು ಆಯೋಗದ ಹಾಲಿ ಸದಸ್ಯರಾಗಿದ್ದರು. ನೂತನ ಅಧ್ಯಕ್ಷರ ನೇಮಕಾತಿಯಾಗುವವರೆಗೆ ಅಥವಾ ಮುಂದಿನ ಆದೇಶದವರೆಗೆ ಆಯೋಗದ ಅಧ್ಯಕ್ಷರಾಗಿ ಡಾ.ಟಿ.ಶ್ಯಾಂ ಭಟ್ ಕಾರ್ಯನಿರ್ವಹಿಸಲಿದ್ದಾರೆ ಎಂದು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News