ಶಾಲಾ ಶಿಕ್ಷಣ ಇಲಾಖೆಯ ನೂತನ ಆಯುಕ್ತರಾಗಿ ಡಾ‌.ತ್ರಿಲೋಕ್ ಚಂದ್ರ ಕೆ.ವಿ. ನೇಮಕ

Update: 2024-10-05 10:41 GMT

ಡಾ‌.ತ್ರಿಲೋಕ್ ಚಂದ್ರಾ ಕೆ.ವಿ

ಬೆಂಗಳೂರು : ಮುಖ್ಯಮಂತ್ರಿ ಅವರ ಕಾರ್ಯದರ್ಶಿಯಾಗಿದ್ದ ಡಾ‌.ತ್ರಿಲೋಕ್ ಚಂದ್ರ ಕೆ.ವಿ. ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಶಿಕ್ಷಣ ಇಲಾಖೆಯ ಆಯುಕ್ತರಾಗಿದ್ದ ಬಿ.ಬಿ.ಕಾವೇರಿ ಮುಖ್ಯಮಂತ್ರಿಗಳ ಕಾರ್ಯದರ್ಶಿಯಾಗಿ ಮತ್ತು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News