ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024 | ಸಚಿವ ಶಿವರಾಜ್‌ ತಂಗಡಗಿ ನೇತೃತ್ವದ ಆಯ್ಕೆ ಸಲಹಾ ಸಮಿತಿ ರಚನೆ

Update: 2024-10-05 08:55 GMT

ಬೆಂಗಳೂರು : 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಪುರಸ್ಕೃತರನ್ನು ಆಯ್ಕೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ತಂಗಡಗಿ ಅಧ್ಯಕ್ಷತೆಯಲ್ಲಿ ಆಯ್ಕೆ ಸಲಹಾ ಸಮಿತಿಯನ್ನು ರಚಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಸಚಿವ ಶಿವರಾಜ ತಂಗಡಗಿ ನೇತೃತ್ವದ ಸಲಹಾ ಸಮಿತಿ‌ 35 ಸದಸ್ಯರು ಮತ್ತು 13 ಪದನಿಮಿತ್ತ ಸದಸ್ಯರನ್ನು ಒಳಗೊಂಡಿದೆ. ವಿವಿಧ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿರುವವರನ್ನು ಈ ಸಲಹಾ ಸಮಿತಿ‌ಗೆ ಸದಸ್ಯರನ್ನಾಗಿ ನೇಮಿಸಲಾಗಿದೆ. 

 

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News