ಕೆಎಸ್ಸಾರ್ಟಿಸಿಯ ನೂತನ ‘ಅಶ್ವಮೇಧ’ ಬಸ್ ಗಳ ಲೊಕಾರ್ಪಣೆ

Update: 2024-02-05 06:36 GMT

Photo: X/@CMofKarnataka

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ100 ಹೊಸ ವಿನ್ಯಾಸದ  ʼಅಶ್ವಮೇಧʼ ಸಾರಿಗೆ ಬಸ್ಸುಗಳನ್ನು ಸಿಎಂ ಸಿದ್ದರಾಮಯ್ಯ ಇಂದು(ಫೆ.5) ಲೊಕಾರ್ಪಣೆ ಮಾಡಿದರು.

ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಾರಿಗೆ ಸಚಿವ ರಾಮಲಿಂಗ ರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾ̧ಜು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಸ್.ಆರ್. ಶ್ರೀನಿವಾಸ, ವ್ಯವಸ್ಥಾಪಕ ನಿರ್ದೇಶಕರು, ವಿ. ಅನ್ಬುಕುಮಾರ್ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News