ದಿಲ್ಲಿಯಲ್ಲಿ ಖರ್ಗೆ, ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್

Update: 2024-08-23 13:35 GMT

PC : x/@INCIndia

ಹೊಸದಿಲ್ಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಇಂದು (ಶುಕ್ರವಾರ) ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಈ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News