ಸೇನಾ ಮುಖ್ಯಸ್ಥರ ಜೊತೆ ಮಾತನಾಡಿದ ರಕ್ಷಣಾ ಸಚಿವ

ಕೇರಳದ ವಯನಾಡಿನಲ್ಲಿ ಉಂಟಾಗಿರುವ ಭೂಕುಸಿತಗಳು ಹಾಗೂ ಹಲವಾರು ಮಂದಿ ಮಣ್ಣಿನಡಿ ಸಿಲುಕಿರುವ ಆತಂಕದ ನಡುವೆ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರು ಸೇನಾ ಮುಖ್ಯಸ್ಥರ ಜೊತೆ ಮಾತನಾಡಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಿಗಾಗಿ ಭಾರತೀಯ ಸೇನೆಯನ್ನು ನಿಯೋಜಿಸಲಾಗಿದೆ.


Update: 2024-07-30 06:54 GMT

Linked news