ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ಹೆಸರಿನಲ್ಲಿ ಹೊಸ ಕಾರ್ಯಕ್ರಮ ಘೋಷಣೆ

ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ ರವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು.

ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು.ಕರ್ನಾಟಕ ರತ್ನ ಡಾ. ಪುನೀತ್‌ ರಾಜ್‌ಕುಮಾರ್‌ 

Update: 2023-07-07 08:58 GMT

Linked news