ಚಾಮರಾಜನಗರ: ಸಾವಿನಲ್ಲೂ ಒಂದಾದ ದಂಪತಿ; ಪತ್ನಿಯ ಸಾವಿನ ಸುದ್ದಿ ಕೇಳಿ ಪತಿಗೆ ಹೃದಯಾಘಾತ

Update: 2024-08-24 09:23 GMT

ಚಾಮರಾಜನಗರ: ಪತಿ ಪತ್ನಿ ಸಾವಿನಲ್ಲಿ ಒಂದಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಂಗಲ ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಶೇಖರ್​ (70) ಹಾಗೂ ಸುಮಿತ್ರಮ್ಮ (65) ಎಂದು ಗುರುತಿಸಲಾಗಿದೆ. ದಂಪತಿಗಳಿಬ್ಬರು ಕೃಷಿಕರಾಗಿದ್ದು, ಗ್ರಾಮ ಸಮೀಪದ ರಾಮನಗುಡ್ಡ ಬಳಿಯ ಜಮೀನಿನಲ್ಲಿ ವಾಸವಿದ್ದರು.

ಹನೂರು ತಾಲ್ಲೂಕಿನ ಮಂಗಲ ಗ್ರಾಮದ ಸುಮಿತ್ರಮ್ಮ ರವರಿಗೆ ಹೃದಯಘಾತವಾಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸುವಾಗ ಮೃತಪಟ್ಟಾಗ , ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಸುಮಿತ್ರಮ್ಮರವರ ಪತಿ ರಾಜಶೇಖರಾದ್ಯ ರವರು ಸಹ ತೀವ್ರ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿದ್ದಾರೆ.

 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News