ಚಾಮರಾಜನಗರ: ಆನೆ ದಾಳಿಗೆ ವ್ಯಕ್ತಿ ಬಲಿ

Update: 2024-03-21 03:11 GMT

ಚಾಮರಾಜನಗರ : ಆನೆ ದಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡು ಗ್ರಾಮದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತ ವ್ಯಕ್ತಿಯನ್ನು  ಕತ್ತಕಾಲ್ ಪೋಡು ಗ್ರಾಮದ ಮಾದ (35)ಎಂದು ಗುರುತಿಸಲಾಗಿದೆ. 

ಬಿಳಿಗಿರಿರಂಗನಾಥ ಹುಲಿ ಸಂರಕ್ಷಿತ ಪ್ರದೇಶದ ಬ್ಯೆಲೂರು ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅರಣ್ಯಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News