ಚಿಕ್ಕಮಗಳೂರು | ಚಲಿಸುತ್ತಿದ್ದಾಗಲೇ ಕಳಚಿ ಬಿದ್ದ ಬಸ್‌ನ ಟಯರ್ : ತಪ್ಪಿದ ಅನಾಹುತ

Update: 2024-07-17 08:02 GMT

ಚಿಕ್ಕಮಗಳೂರು : ಚಲಿಸುತ್ತಿದ್ದಾಗಲೇ ಖಾಸಗಿ ಬಸ್​​ನ ಟಯರ್‌ಗಳು ಕಳಚಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನ ರೋಟರಿ ಸರ್ಕಲ್ ನಲ್ಲಿ ನಡೆದಿದ್ದು, ಕೂದಲೆಳೆ ಅಂತರದಲ್ಲಿ ದುರ್ಘಟನೆ ತಪ್ಪಿದಂತಾಗಿದೆ.

ಬೆಂಗಳೂರಿನಿಂದ ದಿನನಿತ್ಯ ಶೃಂಗೇರಿಗೆ ಸಂಚರಿಸುವ ಖಾಸಗಿ ಬಸ್‌ನ ಟಯರ್ ಕಳಚಿ ಬೀಳುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಲಿಸುತ್ತಿದ್ದಾಗಲೇ ಏಕಾಏಕಿ ಹಿಂಬದಿ ಟಯರ್ ಕಳಚಿ ಬಿದ್ದದೆ. ಅದೃಷ್ಟವಶಾತ್ ಪ್ರಯಾಣಿಕರು ಪ್ರಾಣಪಾಯದಿಂದ  ಪಾರಾಗಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News