ಪಿಯುಸಿಯಲ್ಲಿ ಶೇ.100 ಫಲಿತಾಂಶ: ಕೃಷ್ಣಾಪುರ ಅಲ್ ಬದ್ರಿಯಾ ಕಾಲೇಜು ಶಿಕ್ಷಕರಿಗೆ ಸನ್ಮಾನ

Update: 2023-09-17 15:48 GMT

ಮಂಗಳೂರು : ಪಿಯುಸಿಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ಕಾಲೇಜಿನ ಬೋಧಕ ವೃಂದವನ್ನು ರವಿವಾರ ಸನ್ಮಾನಿಸಲಾಯಿತು.

ಮಂಗಳೂರು ಸೈಂಟ್ ಅಲೋಶಿಯಸ್ ಕಾಲೇಜಿನಲ್ಲಿ ನಡೆದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಕಳೆದ ಶೈಕ್ಷಣಿಕ ಸಾಲಿನಲ್ಲಿ (2022-23) ದ್ವಿತೀಯ ಪಿ.ಯು.ಸಿ.ಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ ಕಾಲೇಜಿ ಬೋಧಕ ವೃಂದವನ್ನು ಸನ್ಮಾನಿಸಲಾಯಿತು.

ಕೃಷ್ಣಾಪುರ ಅಲ್ ಬದ್ರಿಯಾ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕರುಗಳನ್ನು ಈ ಸಂದರ್ಭ ಸನ್ಮಾನಿಸಲಾಯಿತು.

ಈ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ, ಡಿಡಿಪಿಯು ಜಯಣ್ಣ ಮುಂತಾದವರು ಹಾಜರಿದ್ದರು.






 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News