ಮರ್ಣೆ ಅನಂತಕೃಷ್ಣ ಭಟ್

Update: 2024-09-02 14:04 GMT

ಉಡುಪಿ, ಸೆ.2: ಅಲೆವೂರು ಗ್ರಾಮ ನಿವಾಸಿ ಮರ್ಣೆ ಅನಂತಕೃಷ್ಣ ಭಟ್ ಸೆ.1ರಂದು ನಿಧನರಾದರು.

ವೃತ್ತಿಯಲ್ಲಿ ಇಲೆಕ್ಟ್ರಿಕಲ್ ಕಾಂಟ್ರಾಕ್ಟರ್ ಆಗಿದ್ದ ಅನಂತಕೃಷ್ಣ ಭಟ್, ಮರ್ಣೆ ಅಬ್ಬಗ ದಾರಗ ದೇವಸ್ಥಾನದ ಮೊಕ್ತೇಸರರಾಗಿ ಸುಮಾರು 25 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರು. ಮರ್ಣೆ ಶ್ರೀಮಹಾಲಿಂಗೇಶ್ವರ ದೇವಸ್ಥಾನ ಮತ್ತು ಅಬ್ಬಗ ದಾರಗ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು. ಮೃತರು ಪತ್ನಿ, ಪುತ್ರಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಎಂ. ಅಹ್ಮದ್
ವೀಣಾ ರಾವ್
ಖತೀಜಮ್ಮ