ಮಂಟಪ ಚಂದ್ರಶೇಖರ ಉಪಾಧ್ಯ

Update: 2024-09-21 14:05 GMT

ಉಡುಪಿ: ಸಾಲಿಗ್ರಾಮದ ಮಂಟಪ ಕುಟುಂಬದ ಹಿರಿಯರಾದ ಮಂಟಪ ಚಂದ್ರಶೇಖರ ಉಪಾಧ್ಯ (92) ಸೆ.19ರಂದು ಶಿವಮೊಗ್ಗದಲ್ಲಿ ನಿಧನ ಹೊಂದಿದರು. ಕೃಷಿಕರಾಗಿದ್ದ ಇವರು ಯೋಗ ಸಾಧಕರೂ, ಉತ್ತಮ ಯಕ್ಷಗಾನ ಕಲಾಸ್ವಾದಕರೂ ಆಗಿದ್ದರು. ಅವರು ಐವರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಮಂಟಪ ಚಂದ್ರಶೇಖರರ ನಿಧನಕ್ಕೆ ಉಡುಪಿಯ ಯಕ್ಷಗಾನ ಕಲಾರಂಗ ಸಂತಾಪ ವ್ಯಕ್ತಪಡಿಸಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಎಂ. ಅಹ್ಮದ್
ವೀಣಾ ರಾವ್
ಖತೀಜಮ್ಮ