ಅಮಾನುಲ್ಲಾಹ್ ಸಾಹೇಬ್

Update: 2024-10-16 14:44 GMT

ಉಡುಪಿ, ಅ.16: ದೊಡ್ಡಣಗುಡ್ಡೆ ನಿವಾಸಿ ಅಮಾನುಲ್ಲಾಹ್ ಸಾಹೇಬ್ ಅಲ್ಪಕಾಲದ ಅಸೌಖ್ಯದಿಂದ ಅ.14ರಂದು ಸ್ವಗೃಹದಲ್ಲಿ ನಿಧನರಾದರು.

ಇವರು ದೊಡ್ಡಣಗುಡ್ಡೆ ರಹ್ಮಾನಿಯ್ಯ ಜುಮಾ ಮಸೀದಿ ಉಪಾಧ್ಯಕ್ಷರಾಗಿ, ದೊಡ್ಡಣಗುಡ್ಡೆ ದರ್ಗಾ ಸಮಿತಿಯ ಅಧ್ಯಕ್ಷರಾಗಿ ಹಾಗೂ ವಿವಿಧ ಸುನ್ನೀ ಸಂಘಟನೆಗಳ ನೇತರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಮಸೀದಿಯ ಅಧ್ಯಕ್ಷ ಹಾಜಿ ಕೆಎಸ್‌ಎಂ ಅಬ್ದುಲ್ ಖಾದರ್ ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News

ಸುನಂದಮ್ಮ
ಶೀನ ಸಫಲ್ಯ
ಗಣೇಶ್ ರಾವ್