ಕಲಬುರಗಿ: ನಿಯಂತ್ರಣ ತಪ್ಪಿ ಉರುಳಿ ಬಿದ್ದ ಬೈಕ್: ಸವಾರ ಸ್ಥಳದಲ್ಲೇ ಮೃತ್ಯು

Update: 2024-01-19 06:16 GMT

ಕಲಬುರಗಿ, ಜ.19: ಬೈಕೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚಿತ್ತಾಪುರ ತಾಲೂಕಿನ ಮರಗೋಳ ಕ್ರಾಸ್ ಬಳಿ ಗುರುವಾರ ನಡೆದಿರುವುದು ವರದಿಯಾಗಿದೆ.

ಆಳಂದ ತಾಲೂಕಿನ ಎನೇನಾವುದಿ ಗ್ರಾಮ ನಿವಾಸಿ ಗಣೇಶ ಗುಂಡಪ್ಪ(27) ಮೃತಪಟ್ಟವರು.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News