ಸಿಎಂ ಜೊತೆ ಸಂಪುಟ ಸಭೆಗೆ ಸಾರಿಗೆ ಬಸ್‍ನಲ್ಲಿ ಆಗಮಿಸಿದ ಸಚಿವರು

Update: 2024-09-17 12:18 GMT

ಕಲಬುರಗಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಂಗಳವಾರ ನಗರದ ಐವಾನ್ ಎ ಶಾಹಿ ಅತಿಥಿ ಗೃಹದಿಂದ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಕಲಬುರಗಿಯಲ್ಲಿ ನಡೆಯಲಿರುವ 19ನೇ ಸಚಿವ ಸಂಪುಟ ಸಭೆಗೆ ಕೆ.ಕೆ.ಎಸ್.ಆರ್.ಟಿ.ಸಿ ಸಾರಿಗೆ ಬಸ್‍ನಲ್ಲಿ ಮಿನಿವಿಧಾನ ಸೌಧಕ್ಕೆ ಆಗಮಿಸುವ ಮೂಲಕ ಗಮನ ಸೆಳೆದರು.

 

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News