ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿಹಾಕಿ ಯುವಕನ ಬರ್ಬರ ಹತ್ಯೆ

Update: 2025-03-16 12:53 IST
ಕಲಬುರಗಿ | ತಲೆ ಮೇಲೆ ಕಲ್ಲು ಎತ್ತಿಹಾಕಿ  ಯುವಕನ ಬರ್ಬರ ಹತ್ಯೆ

ರೇವಣಸಿದ್ದಪ್ಪ ಪಾಳೆಕಾರ್ 

  • whatsapp icon

ಕಲಬುರಗಿ : ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನೊರ್ವನನ್ನು ಹತ್ಯೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ.

ರೇವಣಸಿದ್ದಪ್ಪ ಪಾಳೆಕಾರ್ (33) ಕೊಲೆಯಾದ ಯುವಕನಾಗಿದ್ದು, ಸ್ನೇಹಿತರ ಜೊತೆಗೆ ಸಿಗರೇಟ್ ಸೇದಲು ಬಂದಾಗ ಗಲಾಟೆಯಾಗಿ ಕೊಲೆ ನಡೆದಿದೆ ಎನ್ನಲಾಗಿದೆ.

ಸ್ನೇಹಿತರೆ ಕೊಲೆ ಮಾಡಿ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News