ವ್ಯಕ್ತಿ ಆತ್ಮಹತ್ಯೆ

Update: 2023-07-13 16:08 GMT

ಹೆಬ್ರಿ, ಜು.೧೩: ವಿಪರೀತ ಮದ್ಯ ಸೇವಿಸುವ ಚಟ ಹೊಂದಿದ್ದ ಮರದ ಕೆಲಸ ಮಾಡಿಕೊಂಡಿದ್ದ ಕೃಷ್ಣಮೂರ್ತಿ ಪೂಜಾರಿ (52) ಎಂಬವರು ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಜು.11ರ ರಾತ್ರಿ ಕುಚ್ಚೂರು ಗ್ರಾಮದ ಜನತಾ ಕಾಲೋನಿಯಲ್ಲಿರುವ ಮನೆಯಲ್ಲಿ ಯಾವುದೋ ವಿಷ ಪದಾರ್ಥ ಸೇವಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News