ಜು.12: ಕಾಂಗ್ರೆಸ್ ಪ್ರತಿಭಟನೆ

Update: 2023-07-11 17:28 GMT

ಮಂಗಳೂರು, ಜು.11: ದೇಶದ ಸಂವಿಧಾನದ ಚೌಕಟ್ಟುಗಳನ್ನು ಮೀರಿ ಉದ್ದೇಶಪೂರ್ವಕವಾಗಿ ಎಐಸಿಸಿ ವರಿಷ್ಠ ರಾಹುಲ್ ಗಾಂಧಿಯ ವಿರುದ್ಧ ಬಿಜೆಪಿ ನಡೆಸುತ್ತಿರುವ ದ್ವೇಷ ರಾಜಕಾರಣವನ್ನು ಖಂಡಿಸಿ ಜು.12ರಂದು ಬೆಳಗ್ಗೆ 10:30ರಿಂದ ಸಂಜೆಯವರೆಗೆ ನಗರದ ಪುರಭವನದ ಎದುರಿನ ಪಾರ್ಕ್‌ನಲ್ಲಿ ‘ಮೌನ ಪ್ರತಿಭಟನೆ’ ನಡೆಯಲಿದೆ.

ಉತ್ತರ ಪ್ರದೇಶದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ, ಮಾಜಿ ಸಚಿವ ನಕುಲ್ ದುಬೇ ಪ್ರತಿಭಟನೆಯಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News