ದ.ಕ.ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ವಿಕಾಸ್ ಶೆಟ್ಟಿ ನೇಮಕ

Update: 2023-07-01 16:12 GMT

ವಿಕಾಸ್ ಶೆಟ್ಟಿ

ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ ಮಂಗಳೂರಿನ ವಿಕಾಸ್ ಶೆಟ್ಟಿ ಇವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ನೇಮಕಗೊಳಿಸಿದ್ದಾರೆ.

ಎನ್‌ಎಸ್‌ಯುಐ ಮತ್ತು ಯುವ ಕಾಂಗ್ರೆಸ್‌ನಲ್ಲಿ ಸಕ್ರಿಯರಾಗಿದ್ದ ಇವರು ಈ ಹಿಂದೆ ಮಂಗಳೂರು ನಗರ ಎನ್‌ಎಸ್ ಯುಐ ಅಧ್ಯಕ್ಷರಾಗಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News