ಮಂಡ್ಯ: ಹಾವು ಕಡಿದು ರೈತ ಮೃತ್ಯು

Update: 2024-07-12 17:15 GMT

ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡತ್ತಿದ್ದಾಗ ಹಾವು ಕಡಿದು ರೈತನೋರ್ವ ಸಾವನ್ನಪ್ಪಿರುವ ಘಟನೆ ಮದ್ದೂರು ತಾಲೂಕು ಗುರುದೇವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ 60 ವರ್ಷದ ಮಹದೇವು ಹಾವು ಕಚ್ಚಿ ಸಾವನ್ನಪ್ಪಿರುವ ರೈತ. ಇವರು ಜಮೀನಿನಲ್ಲಿ ಜಾನುವಾರುಗಳಿಗೆ ಹುಲ್ಲು ಕೊಯ್ಯುವಾಗ ಈ ಘಟನೆ ಸಂಭವಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News