ಹಾಥ್ರಸ್ ಕಾಲ್ತುಳಿತ | ಸಿಬಿಐ ತನಿಖೆಗೆ ಆಗ್ರಹಿಸಿ ಪಿಐಎಲ್ ಸಲ್ಲಿಸಿದ ಅಡ್ವೋಕೇಟ್ ಜನರಲ್

Update: 2024-07-03 15:53 GMT

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ : ಉತ್ತರಪ್ರದೇಶದ ಹಾಥ್ರಸ್ ನಲ್ಲಿ 120ಕ್ಕೂ ಅಧಿಕ ಮಂದಿಯನ್ನು ಬಲಿತೆಗೆದುಕೊಂಡ ಕಾಲ್ತುಳಿತ ದುರಂತದ ಬಗ್ಗೆ ಸಿಬಿಐ ತನಿಖೆ ನಡೆಸಬೇಕೆಂದು ಆಗ್ರಹಿಸಿ ಅಡ್ವೋಕೇಟ್ ಜನರಲ್ ಗೌರವ್ ದ್ವಿವೇದಿ ಅವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿ ಸಲ್ಲಿಸಿದ್ದಾರೆ.

ಹಾಥರಸ್ನ ಪುಲರಾಯಿ ಗ್ರಾಮದಲ್ಲಿ ನಡೆದ ಸತ್ಸಂಗದ ಸಂದರ್ಭ ಕಾಲ್ತುಳಿತ ಘಟನೆಗೆ ಸಂಭವಿಸಲು ಕಾರಣವೇನೆಂಬುದನ್ನು ಪತ್ತೆಹಚ್ಚಲು ಉತ್ತರಪ್ರದೇಶ ಸರಕಾರವು ಎಡಿಜಿ ಆಗ್ರಾ ಹಾಗೂ ಅಲಿಗಢ ವಿಭಾಗೀಯ ಆಯುಕ್ತರನ್ನು ಒಳಗೊಂಡ ತಂಡವನ್ನು ರಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News