ಜಾರ್ಖಂಡ್ ವಿಧಾನಸಭಾ ಚುನಾವಣೆ | ಕಾಂಗ್ರೆಸ್ ನಿಂದ ಸಂಯೋಜಕರಾಗಿ ಬಿ.ಕೆ.ಹರಿಪ್ರಸಾದ್ ಸಹಿತ ಮೂವರ ನೇಮಕ

Update: 2024-10-17 04:32 GMT

ಬಿ.ಕೆ.ಹರಿಪ್ರಸಾದ್ 

ಹೊಸದಿಲ್ಲಿ: ಜಾರ್ಖಂಡ್ನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಹಿರಿಯ ಸಂಯೋಜಕರನ್ನಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಮೂವರನ್ನು ನೇಮಿಸಲಾಗಿದೆ.

ಗೌರವ್ ಗೊಗೊಯಿ, ಮೋಹನ್ ಮಾರ್ಕಂ ಸಂಯೋಜಕರಾಗಿ ನೇಮಕಗೊಂಡ ಇನ್ನಿಬ್ಬರು. ಈ ಕುರಿತು ಅಖಿಲ ಭಾರತ ಕಾಂಗ್ರೆಸ್ ಸಮಿತಿ(AICC)ಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟನೆ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News