ನಟ ಶಿವರಾಜ್‍ಕುಮಾರ್ ಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

Update: 2024-04-01 12:42 GMT

Photo: X/@NimmaShivanna

ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಕನ್ನಡದ ಖ್ಯಾತ ಚಿತ್ರನಟ ಡಾ.ಶಿವರಾಜ್‍ ಕುಮಾರ್ ಅವರು ನಗರದ ವೈದೇಹಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವರದಿಯಾಗಿದೆ.

ಲೋಕಸಭಾ ಚುನಾವಣೆ ಹಿನ್ನೆಲೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪತ್ನಿ ಗೀತಾ ಶಿವರಾಜ್‍ಕುಮಾರ್ ಪರವಾಗಿ ನಿರಂತರ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಶಿವರಾಜ್‍ಕುಮಾರ್ ಒತ್ತಡದಿಂದ ಬಳಲಿರುವ ಹಿನ್ನೆಲೆಯಲ್ಲಿ ವಿಪರೀತ ಜ್ವರ ಬಂದಿರಬಹುದು ಎಂದು ತಿಳಿದುಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News