ರಾಜ್ಯ ಬಿಜೆಪಿಗೆ ಪದಾಧಿಕಾರಿಗಳನ್ನು ನೇಮಿಸಿದ ಬಿ.ವೈ.ವಿಜಯೇಂದ್ರ

Update: 2023-12-23 14:38 GMT

Photo: facebook

ಬೆಂಗಳೂ: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ನೇಮಕವಾದ ಬಳಿಕ ಬಿ.ವೈ.ವಿಜಯೇಂದ್ರ ಪಕ್ಷದ ರಾಜ್ಯ ಘಟಕಕ್ಕೆ ನೂತನ ಪದಾಧಿಕಾರಿಗಳು ಹಾಗೂ ವಿವಿಧ ಮೋರ್ಚಾಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ರಾಜ್ಯ ಉಪಾಧ್ಯಕ್ಷರು: ಮುರುಗೇಶ್ ನಿರಾಣಿ, ಭೈರತಿ ಬಸವರಾಜ್, ರಾಜುಗೌಡ ನಾಯಕ್, ಎನ್.ಮಹೇಶ್, ಅನಿಲ್ ಬೆನಕೆ, ಹರತಾಳು ಹಾಲಪ್ಪ, ರೂಪಾಲಿ ಸಂತೋಷ್ ನಾಯಕ್, ಡಾ.ಬಸವರಾಜ ಕೇಲಗಾರ, ಮಾಳವಿಕಾ ಅವಿನಾಶ್, ಎಂ.ರಾಜೇಂದ್ರ.

ರಾಜ್ಯ ಪ್ರಧಾನ ಕಾರ್ಯದರ್ಶಿಗಳು: ವಿ.ಸುನೀಲ್ ಕುಮಾರ್, ಪಿ.ರಾಜೀವ್, ಎನ್.ಎಸ್.ನಂದೀಶ್ ರೆಡ್ಡಿ, ಜೆ.ಪ್ರೀತಮ್ ಗೌಡ.

ಕಾರ್ಯದರ್ಶಿಗಳು: ಶೈಲೇಂದ್ರ ಬೆಲ್ದಾಳೆ, ಡಿ.ಎಸ್.ಅರುಣ್, ಬಸವರಾಜ ಮತ್ತೀಮೋಡ್, ಸಿ.ಮುನಿರಾಜು, ವಿನಯ್ ಬಿದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಶರಣು ತಳ್ಳಿಕೇರಿ, ಲಲಿತಾ ಅನಾಪುರ, ಡಾ.ಲಕ್ಷ್ಮಿ ಅಶ್ವಿನ್ ಗೌಡ, ಅಂಬಿಕಾ ಹುಲಿನಾಯ್ಕರ್. ರಾಜ್ಯ ಖಜಾಂಚಿ: ಸುಬ್ಬ ನರಸಿಂಹ.

ಮೋರ್ಚಾಗಳ ರಾಜ್ಯ ಅಧ್ಯಕ್ಷರು:

ಮಹಿಳಾ ಮೋರ್ಚಾ-ಸಿ.ಮಂಜುಳಾ

ಯುವ ಮೋರ್ಚಾ-ಧೀರಜ್ ಮುನಿರಾಜು

ಎಸ್.ಟಿ.ಮೋರ್ಚಾ-ಬಂಗಾರು ಹನುಮಂತು

ಎಸ್.ಸಿ.ಮೋರ್ಚಾ-ಎಸ್.ಮಂಜುನಾಥ್(ಸಿಮೆಂಟ್ ಮಂಜು)

ಹಿಂದುಳಿದ ವರ್ಗಗಳ ಮೋರ್ಚಾ-ರಘು ಕೌಟಿಲ್ಯ

ರೈತ ಮೋರ್ಚಾ-ಎ.ಎಸ್.ಪಾಟೀಲ್ ನಡಹಳ್ಳಿ

ಅಲ್ಪಸಂಖ್ಯಾತ ಮೋರ್ಚಾ-ಅನಿಲ್ ಥಾಮಸ್

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News