ಜೆಡಿಎಸ್ ಚಿಹ್ನೆ ಬಳಸದಂತೆ ಸಿ.ಎಂ.ಇಬ್ರಾಹೀಂಗೆ ನ್ಯಾಯಾಲಯ ಆದೇಶ

Update: 2024-01-20 20:48 IST
ಜೆಡಿಎಸ್ ಚಿಹ್ನೆ ಬಳಸದಂತೆ ಸಿ.ಎಂ.ಇಬ್ರಾಹೀಂಗೆ ನ್ಯಾಯಾಲಯ ಆದೇಶ
  • whatsapp icon

ಬೆಂಗಳೂರು: ಜೆಡಿಎಸ್ ಪಕ್ಷದ ಉಚ್ಛಾಟಿತ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್ ಹೆಡ್ ಬಳಕೆ ಮಾಡುವಂತಿಲ್ಲ ಹಾಗೂ ಪಕ್ಷದ ಕುರಿತಾಗಿ ಪತ್ರಿಕಾಗೋಷ್ಠಿಗಳನ್ನು ನಡೆಸುವಂತಿಲ್ಲ, ಪದಾಧಿಕಾರಿಗಳನ್ನು ನೇಮಕ ಮಾಡುವಂತಿಲ್ಲ ಎಂದು 9ನೆ ಹೆಚ್ಚುವರಿ ಸಿಟಿ ಸಿವಿಲ್ ಹಾಗೂ ಸೆಷೆನ್ಸ್ ನ್ಯಾಯಾಲಯ ಶನಿವಾರ ಮಧ್ಯಂತರ ಆದೇಶ ನೀಡಿ ಫೆ.12ಕ್ಕೆ ವಿಚಾರಣೆ ಮುಂದೂಡಿದೆ.

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ತಮ್ಮನ್ನು ಉಚ್ಛಾಟನೆ ಮಾಡಿದ್ದನ್ನು ಪ್ರಶ್ನಿಸಿ ಸಿ.ಎಂ.ಇಬ್ರಾಹೀಂ ನ್ಯಾಯಾಲಯದ ಮೊರೆ ಹೋಗಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News