ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ : ಜು.16ರಂದು ಅಂಗನವಾಡಿ, ಶಾಲಾಮಕ್ಕಳಿಗೆ ರಜೆ ಘೋಷಣೆ

Update: 2024-07-15 17:14 GMT

ಸಾಂದರ್ಭಿಕ ಚಿತ್ರ


ಚಿಕ್ಕಮಗಳೂರು : ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 6 ತಾಲ್ಲೂಕುಗಳ ಅಂಗನವಾಡಿ, ಶಾಲೆ, ಪ್ರೌಢ ಶಾಲೆಗಳಿಗೆ ನಾಳೆ(ಜು.16)ರಂದು ರಜೆ ಘೋಷಿಸಲಾಗಿದೆ. ಅದರಂತೆ ಕಡೂರು, ತರೀಕೆರೆ ಹೊರತುಪಡಿಸಿ ಚಿಕ್ಕಮಗಳೂರು, ಕಳಸ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ತಾಲೂಕುಗಳಲ್ಲಿ ರಜೆ ನೀಡಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News