ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಹ್ಲಾದ್​ ಜೋಶಿ

Update: 2024-06-09 14:34 GMT

ಹೊಸದಿಲ್ಲಿ: ಬಿಜೆಪಿಯ ಭದ್ರಕೋಟೆ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಕೈ - ಕಮಲ ಪಕ್ಷಗಳ ಮಧ್ಯೆ ತೀವ್ರ ಜಿದ್ದಾಜಿದ್ದಿ ಪೈಪೋಟಿಯ ನಡೆವೆಯೂ ಕಾಂಗ್ರೆಸ್‌ನ​ ಹೊಸ ಮುಖ ವಿನೋದ್ ಅಸೂಟಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಪ್ರಹ್ಲಾದ್​ ಜೋಶಿ ಮತ್ತೊಮ್ಮೆ ಮೋದಿ ಸಂಪುಟ ಸೇರಿದ್ದಾರೆ. ಅವರು ಇಂದು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News