ʻರಾಮೇಶ್ವರಂ ಕೆಫೆʻ ಸ್ಫೋಟ ಪ್ರಕರಣ: ಆರೋಪಿಗಳ ಪತ್ತೆಗೆ ಎಐ ತಂತ್ರಜ್ಞಾನ ಬಳಕೆ

Update: 2024-03-02 03:43 GMT

Photo : X/@Bnglrweatherman

ಬೆಂಗಳೂರು: ನಗರದ ಟೆಕ್ ಕಾರಿಡಾರ್ನಲ್ಲಿ ಶುಕ್ರವಾರ ಸಂಜೆ ಸಂಭವಿಸಿದ ಕಡಿಮೆ ತೀವ್ರತೆಯ ಇಐಡಿ ಸ್ಫೋಟ ಘಟನೆಯ ಆರೋಪಿಗಳ ಪತ್ತೆಗೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಬಳಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ.

ಐಟಿಪಿಎಲ್ ರಸ್ತೆ ಬಳಿಯ ಬ್ರೂಕ್ ಫೀಲ್ಡ್ ನ ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ 12.55ರ ಸುಮಾರಿಗೆ 250ಕ್ಕೂ ಹೆಚ್ಚು ಮಂದಿ ಗ್ರಾಹಕರಿದ್ದಾಗ ಈ ಘಟನೆ ಸಂಭವಿಸಿದೆ. ಬಹುತೇಕ ಗ್ರಾಹಕರು ಸಾಫ್ಟ್ವೇರ್ ಕಂಪನಿಗಳು ಮತ್ತು ಫೈನಾನ್ಶಿಯಲ್ ಸರ್ವೀಸಸ್ ಸಂಸ್ಥೆಗಳ ಉದ್ಯೋಗಿಗಳು ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News