37 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ

Update: 2023-12-30 16:06 GMT

ಬೆಂಗಳೂರು: ಕಮಲ್ ಪಂತ್, ಅಲೋಕ್ ಕುಮಾರ್ ಸಹಿತ  37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ.

► ಕಮಲ್ ಪಂತ್ – ಡಿಜಿಪಿ, ನೇಮಕಾತಿ ವಿಭಾಗ

► ಅಲೋಕ್ ಕುಮಾರ್ – ವಿಶೇಷ ಆಯುಕ್ತ, ರಸ್ತೆ ಸುರಕ್ಷತಾ ವಿಭಾಗ

► ಸೀಮಂತ್ ಕುಮಾರ್ ಸಿಂಗ್ – ಎಡಿಜಿಪಿ, ಬಿಎಂಟಿಎಫ್

► ಹರಿಶೇಖರನ್ –ಎಡಿಜಿಪಿ, ಹೋಂ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್

► ನಂಜುಂಡಸ್ವಾಮಿ – ಎಡಿಜಿಪಿ, ಅಗ್ನಿಶಾಮಕ ಮತ್ತು ತುರ್ತು ಸೇವೆ

► ಚಂದ್ರಗುಪ್ತ – ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಸಿಸಿಬಿ

► ತ್ಯಾಗರಾಜನ್ – ಐಜಿಪಿ, ಪೂರ್ವ ವಲಯ

► ಅಮಿತ್ ಸಿಂಗ್ – ಐಜಿಪಿ, ಪಶ್ಚಿಮ ವಲಯ

► ರವಿಕುಮಾರ್ – ಡಿಐಜಿ, ಗುಪ್ತಚರ ಇಲಾಖೆ

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News