ವಿಧಾನಪರಿಷತ್ ಪದವೀಧರ / ಶಿಕ್ಷಕರ ಕ್ಷೇತ್ರಗಳ ಚುನಾವಣೆ: ಉಸ್ತುವಾರಿಗಳನ್ನು ನೇಮಕ ಮಾಡಿದ ಬಿಜೆಪಿ

Update: 2023-08-26 13:04 GMT

ಬೆಂಗಳೂರು, ಆ. 26: 2024ರ ಜೂನ್ ತಿಂಗಳಿನಲ್ಲಿ ನಡೆಯಲಿರುವ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಪದವೀಧರ/ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯದ ಪ್ರಮುಖರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.

ಈಶಾನ್ಯ ಪದವೀಧರ ಕ್ಷೇತ್ರ-ಬಿ.ಶ್ರೀರಾಮುಲು, ನೈರುತ್ಯ ಪದವೀಧರ ಕ್ಷೇತ್ರ-ಸಿ.ಟಿ. ರವಿ, ಬೆಂಗಳೂರು ಪದವೀಧರ ಕ್ಷೇತ್ರ-ಆರ್.ಅಶೋಕ್, ಆಗ್ನೇಯ ಶಿಕ್ಷಕ ಕ್ಷೇತ್ರ- ಡಿ.ವಿ.ಸದಾನಂದಗೌಡ, ನೈರುತ್ಯ ಶಿಕ್ಷಕ ಕ್ಷೇತ್ರ-ಸಿ.ಟಿ. ರವಿ, ದಕ್ಷಿಣ ಶಿಕ್ಷಕ ಕ್ಷೇತ್ರ-ಕೆ.ಎಸ್.ಈಶ್ವರಪ್ಪ, ಬೆಂಗಳೂರು ಶಿಕ್ಷಕ ಕ್ಷೇತ್ರ-ಡಾ.ಸಿ.ಎನ್. ಅಶ್ವತ್ಥನಾರಾಯಣ್ ಅವರನ್ನು ಉಸ್ತುವಾರಿಗಳನ್ನಾಗಿ ನೇಮಕ ಮಾಡಲಾಗಿದೆ.

 

Tags:    

Writer - ವಾರ್ತಾಭಾರತಿ

contributor

Editor - Navaz

contributor

Byline - ವಾರ್ತಾಭಾರತಿ

contributor

Similar News