ರಾಜ್ಯಸಭಾ ಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣ ; ಮತದಾನಕ್ಕೆ ಗೈರಾದ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್!

Update: 2024-02-27 11:40 GMT

ಬೆಂಗಳೂರು : ರಾಜ್ಯದ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮತದಾನದ ಪ್ರಕ್ರಿಯೆ ಪೂರ್ಣಗೊಂಡಿದ್ದು, ಒಟ್ಟು 223 ಮತದಾರರಲ್ಲಿ 222 ಮತದಾರರು ತಮ್ಮ ಮತವನ್ನು ಚಲಾವಣೆ ಮಾಡಿದ್ದಾರೆ.

 ಶೇ. 99.5% ಮತದಾನ ದಾಖಲಾಗಿದ್ದು, ಮತ ಎಣಿಕೆ ಪ್ರಕ್ರಿಯೆಯು ಸಂಜೆ 5.00 ಗಂಟೆಗೆ ವಿಧಾನ ಸೌಧದ ಕೊಠಡಿ ಸಂಖ್ಯೆ.106ರಲ್ಲಿ ಆರಂಭವಾಗಲಿದೆ.

ಯಲ್ಲಾಪುರ ಬಿಜೆಪಿ ಶಾಸಕ ಶಿವರಾಂ ಹೆಬ್ಬಾರ್ ಹೊರತುಪಡಿಸಿ ಎಲ್ಲಾ ಶಾಸಕರು ಮತದಾನ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News