ಜು.4ರಂದು ಮೂಳೂರು ಅಲ್ ಇಹ್ಸಾನ್ ಕ್ಯಾಂಪಸ್ಸಿಗೆ ಸ್ಪೀಕರ್‌ ಯುಟಿ ಖಾದರ್ ಭೇಟಿ

Update: 2024-07-03 17:09 GMT

ಕಾಪು : ಕರ್ನಾಟಕ ವಿಧಾನಸಭಾ ಅಧ್ಯಕ್ಷರಾದ‌ ಯು ಟಿ ಖಾದರ್ ಅವರು ಜು.4ರಂದು ಡಿಕೆಎಸ್ಸಿ ಅಧೀನದಲ್ಲಿ ಕಾಪು ಮೂಳೂರಿನಲ್ಲಿ ಕಾರ್ಯಾಚರಿಸುತ್ತಿರುವ ಅಲ್ ಇಹ್ಸಾನ್ ಸಮೂಹ ಸಂಸ್ಥೆಗಳಿಗೆ ಭೇಟಿ ನೀಡಲಿದ್ದಾರೆ.

ಪ್ರಸ್ತುತ ಕಾರ್ಯಕ್ರಮಕ್ಕೆ ಡಿಕೆಎಸ್ಸಿ ಕಾರ್ಯಕರ್ತರು ಮರ್ಕಝ್ ಆಡಳಿತ ಸಮಿತಿಯ ಸದಸ್ಯರು ಡಿಕೆಎಸ್ಸಿ ಜಿಲ್ಲಾ ಸಮಿತಿಯ ಸದಸ್ಯರು ಹಾಗೂ ಸಂಸ್ಥೆಯ ಎಲ್ಲಾ ಹಿತೈಷಿಗಳೂ ಮತ್ತು ಸಾರ್ವಜನಿಕರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿ ಗೊಳಿಸಬೇಕೆಂದು ಸಂಸ್ಥೆಯ ಜನರಲ್ ಮ್ಯಾನೇಜರ್ ಯು ಕೆ ಮುಸ್ತಫಾ ಸಅದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News