ಅಂದರ್ ಬಾಹರ್: ಆರು ಮಂದಿಯ ಬಂಧನ

Update: 2024-08-19 14:57 GMT

ಕಾರ್ಕಳ, ಆ.19: ನಿಟ್ಟೆ ಗ್ರಾಮ ಹುಣಸೆಕಟ್ಟೆ ಎಂಬಲ್ಲಿರುವ ಹಳೆಯ ಕೃಷರ್ ಬಳಿ ಆ.18ರಂದು ಮಧ್ಯಾಹ್ನ ಅಂದರ್ ಬಾಹರ್ ಇಸ್ಪೀಟ್ ಜುಗಾರಿ ಆಡುತ್ತಿದ್ದ ಸದಾನಂದ, ಗಣೇಶ್, ಪ್ರಥಮ್, ಜಯರಾಜ್, ಸೂರ್ಯ ಮತ್ತು ರಾಜ ಎಂಬವರನ್ನು ಬಂಧಿಸಿ, 10,200ರೂ. ನಗದು ಹಾಗೂ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News