ಕಾರ್ಕಳ : ಅರಣ್ಯ ಇಲಾಖೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Update: 2024-10-02 09:02 GMT

ಕಾರ್ಕಳ : ಅರಣ್ಯ ಇಲಾಖೆ ಕಾರ್ಕಳ ವಲಯದ ವತಿಯಿಂದ ಗಾಂಧಿ ಜಯಂತಿಯ ಅಂಗವಾಗಿ ಕೋಟಿ ಚೆನ್ನಯ್ಯ ಥೀಂ ಪಾರ್ಕನಿಂದ ಸ್ವರಾಜ್ ಮೈದಾನ ದವರೆಗೆ ರಸ್ತೆ ಬದಿಯಲ್ಲಿ ಸ್ವಚ್ಛತಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ವಲಯ ಅರಣ್ಯ ಅಧಿಕಾರಿಯವರಾದ ಪ್ರಭಾಕರ ಕುಲಾಲ್ ನೇತೃತ್ವದಲ್ಲಿ ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News