ಕುಂದಾಪುರ: ಹೊಟೇಲ್ ಉದ್ಯೋಗಿ ಆತ್ಮಹತ್ಯೆ

Update: 2023-09-30 10:18 GMT

ಕುಂದಾಪುರ, ಸೆ.30: ವೈಯಕ್ತಿಕ ವಿಚಾರದಲ್ಲಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಬೆಂಗಳೂರಿನಲ್ಲಿ ಹೊಟೇಲ್ ಕೆಲಸ ಮಾಡಿಕೊಂಡಿದ್ದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿರುವ ಬಗ್ಗೆ ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಜಫ್ತಿ ಗ್ರಾಮದ ಗುಟ್ರ ಕೋಡು ನಿವಾಸಿ ಶ್ರೀನಿಧಿ(27) ಎಂದು ಗುರುತಿಸಲಾಗಿದೆ. ಸೆ.29ರಂದು ಎಂಬಲ್ಲಿರುವ ಮನೆಯ ಕೋಣೆಯ ಹೆಂಚಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News